ಮತಯಾಚನೆ ಪ್ರಚಾರದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ ಪರಮೇಶ್ವರ್ ತಲೆಗೆ ಕಲ್ಲೇಟು ಬಿದ್ದಿದೆ.
ಇಂದು ಪರಮೇಶ್ವರ್ ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಮತಯಾಚನೆ ಮಾಡುತ್ತಿದ್ದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ಬೃಹತ್ ಹೂವಿನ ಹಾರ ಹಾಕಿ ಪರಮೇಶ್ವರ್ ಅವರನ್ನು ಸ್ವಾಗತಿಸುತ್ತಿದ್ದಂತೆ ಅವರ ತಲೆಯ ಮೇಲೆ ಕಲ್ಲು ಬಿದ್ದಿದೆ.
ತಲೆಗೆ ಭಾರೀ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿದೆ. ಅಕಿರಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರಮೇಶ್ವರ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …