ಮತಯಾಚನೆ ಪ್ರಚಾರದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ ಪರಮೇಶ್ವರ್ ತಲೆಗೆ ಕಲ್ಲೇಟು ಬಿದ್ದಿದೆ.
ಇಂದು ಪರಮೇಶ್ವರ್ ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಮತಯಾಚನೆ ಮಾಡುತ್ತಿದ್ದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ಬೃಹತ್ ಹೂವಿನ ಹಾರ ಹಾಕಿ ಪರಮೇಶ್ವರ್ ಅವರನ್ನು ಸ್ವಾಗತಿಸುತ್ತಿದ್ದಂತೆ ಅವರ ತಲೆಯ ಮೇಲೆ ಕಲ್ಲು ಬಿದ್ದಿದೆ.
ತಲೆಗೆ ಭಾರೀ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿದೆ. ಅಕಿರಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರಮೇಶ್ವರ್ ಚಿಕಿತ್ಸೆ ಪಡೆಯುತ್ತಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…