ಸುಳ್ಯ: ಮನೆ ಮನೆ ಇಂಗು ಗುಂಡಿ ಅಭಿಯಾನ ಮತ್ತೆ ಆರಂಭಗೊಂಡಿದೆ. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಬುಧವಾರದಿಂದ ಮತ್ತೆ ಅಭಿಯಾನ ಆರಂಭವಾಗಿದೆ.
ಏನೆಕಲ್ಲು ಪ್ರೌಢಶಾಲೆಯಲ್ಲಿ ಮನೆ ಮನೆ ಇಂಗು ಗುಂಡಿ ಅಭಿಯಾನ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸರಕಾರಿ ಪ್ರೌಢಶಾಲೆ ಪಂಜದಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಸಹಕಾರದಿಂದ “ಜಲಾಮೃತ ಮನೆ ಮನೆ ಇಂಗು ಗುಂಡಿ ಅಭಿಯಾನದ” ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು.
ಮಧ್ಯಾಹ್ನ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ “ಮನೆ ಮನೆ ಇಂಗುಗುಂಡಿ ಅಭಿಯಾನ” ಕಾರ್ಯಕ್ರಮವು ತುಂಬ ಯಶಸ್ವಿಯಾಗಿ ಜರಗಿತು. ಶಿಕ್ಷಕರ ಸಹಕಾರ ಮತ್ತು ಮಕ್ಕಳ ಉತ್ಸಾಹ ಚೆನ್ನಾಗಿತ್ತು. 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳಿದ್ದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…