ಸುಳ್ಯ: ಮನೆ ಮನೆ ಇಂಗು ಗುಂಡಿ ಅಭಿಯಾನ ಮತ್ತೆ ಆರಂಭಗೊಂಡಿದೆ. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಬುಧವಾರದಿಂದ ಮತ್ತೆ ಅಭಿಯಾನ ಆರಂಭವಾಗಿದೆ.
ಏನೆಕಲ್ಲು ಪ್ರೌಢಶಾಲೆಯಲ್ಲಿ ಮನೆ ಮನೆ ಇಂಗು ಗುಂಡಿ ಅಭಿಯಾನ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸರಕಾರಿ ಪ್ರೌಢಶಾಲೆ ಪಂಜದಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಸಹಕಾರದಿಂದ “ಜಲಾಮೃತ ಮನೆ ಮನೆ ಇಂಗು ಗುಂಡಿ ಅಭಿಯಾನದ” ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು.
ಮಧ್ಯಾಹ್ನ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ “ಮನೆ ಮನೆ ಇಂಗುಗುಂಡಿ ಅಭಿಯಾನ” ಕಾರ್ಯಕ್ರಮವು ತುಂಬ ಯಶಸ್ವಿಯಾಗಿ ಜರಗಿತು. ಶಿಕ್ಷಕರ ಸಹಕಾರ ಮತ್ತು ಮಕ್ಕಳ ಉತ್ಸಾಹ ಚೆನ್ನಾಗಿತ್ತು. 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…