ಸುಳ್ಯ: ಮನೆ ಮನೆ ಇಂಗು ಗುಂಡಿ ಅಭಿಯಾನ ಮತ್ತೆ ಆರಂಭಗೊಂಡಿದೆ. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಬುಧವಾರದಿಂದ ಮತ್ತೆ ಅಭಿಯಾನ ಆರಂಭವಾಗಿದೆ.
ಏನೆಕಲ್ಲು ಪ್ರೌಢಶಾಲೆಯಲ್ಲಿ ಮನೆ ಮನೆ ಇಂಗು ಗುಂಡಿ ಅಭಿಯಾನ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸರಕಾರಿ ಪ್ರೌಢಶಾಲೆ ಪಂಜದಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಸಹಕಾರದಿಂದ “ಜಲಾಮೃತ ಮನೆ ಮನೆ ಇಂಗು ಗುಂಡಿ ಅಭಿಯಾನದ” ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು.
ಮಧ್ಯಾಹ್ನ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ “ಮನೆ ಮನೆ ಇಂಗುಗುಂಡಿ ಅಭಿಯಾನ” ಕಾರ್ಯಕ್ರಮವು ತುಂಬ ಯಶಸ್ವಿಯಾಗಿ ಜರಗಿತು. ಶಿಕ್ಷಕರ ಸಹಕಾರ ಮತ್ತು ಮಕ್ಕಳ ಉತ್ಸಾಹ ಚೆನ್ನಾಗಿತ್ತು. 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳಿದ್ದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…