Advertisement
ಸುದ್ದಿಗಳು

ಮತ್ತೊಮ್ಮೆ ಸ್ವಾತಂತ್ರ್ಯ- ಸೆ.10 ರಂದು ಹಕ್ಕೊತ್ತಾಯ ಸಭೆ

Share

ಸುಳ್ಯ: ಸುಳ್ಯ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಸಮರ್ಪಕ ರೀತಿಯಲ್ಲಿ ಸೇವೆ ಸಿಗದಿರುವ ಬಗ್ಗೆ ಜನ ಜಾಗೃತಿ ಮೂಡಿಸಿ ಹಕ್ಕೊತ್ತಾಯ ಸಭೆ ನಡೆಸಲು ಮಲೆನಾಡ ಜಂಟಿ ಕ್ರಿಯಾ ಸಮಿತಿ ಸುಳ್ಯ ನಿರ್ಧರಿಸಿದೆ. ಮತ್ತೊಮ್ಮೆ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಸೆ.1೦ ರಂದು ಇದನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಕೆ.ಎಲ್.ಪ್ರದೀಪ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನಲ್ಲಿ ಇರುವ ಹಲವಾರು ಸರ್ಕಾರಿ ಕಚೇರಿಗಳಲ್ಲಿ 2೦೦೦ಗಳಸ್ಟು ಸರ್ಕಾರಿ ನೌಕರರಿದ್ದಾರೆ ಅವರುಗಳೆಲ್ಲ ಸಮರ್ಪಕವಾಗಿ ಸೇವೆ ನೀಡುತ್ತಿದ್ದಾರೆಯೇ ಅಥವಾ ಅವರಿಂದ ಸಮರ್ಪಕವಾಗಿ ಸೇವೆ ಪಡೆಯಲು ಸಾದ್ಯವಾಗುತ್ತಿದೆಯೇ ಎಂಬ ವಿಮರ್ಶೆ ಮಾಡಬೇಕಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗ ಸೇರಿ ಇದನ್ನು ಸರಿ ಮಾಡಬೇಕಾಗಿತ್ತು. ಅವು ವಿಫಲವಾಗಿರುವ ಕಾರಣ ಎಚ್ಚರಿಸುವ ಕೆಲಸ ಜನರೇ ಮಾಡಬೇಕು ಅದಕ್ಕಾಗಿ ಸೆ10 ರಂದು ಹಕ್ಕೊತ್ತಾಯ ಪ್ರತಿಭಟನಾ ಸಭೆಯನ್ನು ಆಯೋಜಿಸಿದ್ದೇವೆ. ಸಮಾಜದ ಎಲ್ಲ ವರ್ಗದ ಜನರೂ ಸಭೆಯಲ್ಲಿ ಭಾಗವಹಿಸಿ ಆಡಳಿತ ಯಂತ್ರ ಸರಿಪಡಿಸಲು ಕಾರಣರಾಗಬೇಕು ಎಂದು ಪ್ರದೀಪ್ ಕುಮಾರ್ ಹೇಳಿದರು.
ಅಶೋಕ್ ಎಡಮಲೆ, ದೀಕ್ಷಿತ್ ಜಯನಗರ, ಸುಳ್ಯಕೋಡಿ ಮಾಧವ ಗೌಡ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

22 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

22 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

22 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

22 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

22 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

23 hours ago