Advertisement
ಸುದ್ದಿಗಳು

ಮತ್ತೊಮ್ಮೆ ಸ್ವಾತಂತ್ರ್ಯ- ಸೆ.10 ರಂದು ಹಕ್ಕೊತ್ತಾಯ ಸಭೆ

Share

ಸುಳ್ಯ: ಸುಳ್ಯ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಸಮರ್ಪಕ ರೀತಿಯಲ್ಲಿ ಸೇವೆ ಸಿಗದಿರುವ ಬಗ್ಗೆ ಜನ ಜಾಗೃತಿ ಮೂಡಿಸಿ ಹಕ್ಕೊತ್ತಾಯ ಸಭೆ ನಡೆಸಲು ಮಲೆನಾಡ ಜಂಟಿ ಕ್ರಿಯಾ ಸಮಿತಿ ಸುಳ್ಯ ನಿರ್ಧರಿಸಿದೆ. ಮತ್ತೊಮ್ಮೆ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಸೆ.1೦ ರಂದು ಇದನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಕೆ.ಎಲ್.ಪ್ರದೀಪ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುಳ್ಯ ತಾಲೂಕಿನಲ್ಲಿ ಇರುವ ಹಲವಾರು ಸರ್ಕಾರಿ ಕಚೇರಿಗಳಲ್ಲಿ 2೦೦೦ಗಳಸ್ಟು ಸರ್ಕಾರಿ ನೌಕರರಿದ್ದಾರೆ ಅವರುಗಳೆಲ್ಲ ಸಮರ್ಪಕವಾಗಿ ಸೇವೆ ನೀಡುತ್ತಿದ್ದಾರೆಯೇ ಅಥವಾ ಅವರಿಂದ ಸಮರ್ಪಕವಾಗಿ ಸೇವೆ ಪಡೆಯಲು ಸಾದ್ಯವಾಗುತ್ತಿದೆಯೇ ಎಂಬ ವಿಮರ್ಶೆ ಮಾಡಬೇಕಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗ ಸೇರಿ ಇದನ್ನು ಸರಿ ಮಾಡಬೇಕಾಗಿತ್ತು. ಅವು ವಿಫಲವಾಗಿರುವ ಕಾರಣ ಎಚ್ಚರಿಸುವ ಕೆಲಸ ಜನರೇ ಮಾಡಬೇಕು ಅದಕ್ಕಾಗಿ ಸೆ10 ರಂದು ಹಕ್ಕೊತ್ತಾಯ ಪ್ರತಿಭಟನಾ ಸಭೆಯನ್ನು ಆಯೋಜಿಸಿದ್ದೇವೆ. ಸಮಾಜದ ಎಲ್ಲ ವರ್ಗದ ಜನರೂ ಸಭೆಯಲ್ಲಿ ಭಾಗವಹಿಸಿ ಆಡಳಿತ ಯಂತ್ರ ಸರಿಪಡಿಸಲು ಕಾರಣರಾಗಬೇಕು ಎಂದು ಪ್ರದೀಪ್ ಕುಮಾರ್ ಹೇಳಿದರು.
ಅಶೋಕ್ ಎಡಮಲೆ, ದೀಕ್ಷಿತ್ ಜಯನಗರ, ಸುಳ್ಯಕೋಡಿ ಮಾಧವ ಗೌಡ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

14 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

14 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago