ಸುಳ್ಯ: ಗುರುವಾರ ಎಲ್ಲೆಲ್ಲೂ ಲೋಕಸಭಾ ಚುನಾವಣೆ ರಿಸಲ್ಟ್ ನ ಹವಾ. ಪೂಜೆ, ಮಧುವೆ, ಗೃಹ ಪ್ರವೇಶ ಹೀಗೆ ಯಾವ ಕಾರ್ಯಕ್ರಮಕ್ಕೆ ಬಂದರೂ ಜನರ ಮನಸ್ಸು, ಕುತೂಹಲ ಚುನಾವಣಾ ಫಲಿತಾಂಶ ದೆಡೆಗೆ ಹೊರಳುತ್ತಿತ್ತು. ಎಲ್ಲಿ ಹೋದರೂ ಜನರು ಟಿ.ವಿ.ಪರದೆಯನ್ನು ಹುಡುಕುತ್ತಿದ್ದರು. ಮದುವೆ ಗೆ ಬಂದ ಜನರ ಕುತೂಹಲವನ್ನು ತಣಿಸಲು ಮಧುವೆಯ ಹಾಲ್ ನಲ್ಲಿಯೇ ದೊಡ್ಡ ಟಿವಿ ಪರದೆ ಅಳವಡಿಸಿದ ಪ್ರಸಂಗವೂ ನಡೆದಿತ್ತು. ಮದುವೆಗೆ ಬಂದವರು ಪರದೆ ನೋಡಿ ಫಲಿತಾಂಶ ತಿಳಿದು ಅಲ್ಲೆ ಚರ್ಚೆಗಳು ಗರಿಗೆದರಿತ್ತು. ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ತಾನದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಳವಡಿಸಿದ ಟಿವಿ ಪರದೆ ಗಮನ ಸೆಳೆಯಿತು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…