ಸುಳ್ಯ: ಗುರುವಾರ ಎಲ್ಲೆಲ್ಲೂ ಲೋಕಸಭಾ ಚುನಾವಣೆ ರಿಸಲ್ಟ್ ನ ಹವಾ. ಪೂಜೆ, ಮಧುವೆ, ಗೃಹ ಪ್ರವೇಶ ಹೀಗೆ ಯಾವ ಕಾರ್ಯಕ್ರಮಕ್ಕೆ ಬಂದರೂ ಜನರ ಮನಸ್ಸು, ಕುತೂಹಲ ಚುನಾವಣಾ ಫಲಿತಾಂಶ ದೆಡೆಗೆ ಹೊರಳುತ್ತಿತ್ತು. ಎಲ್ಲಿ ಹೋದರೂ ಜನರು ಟಿ.ವಿ.ಪರದೆಯನ್ನು ಹುಡುಕುತ್ತಿದ್ದರು. ಮದುವೆ ಗೆ ಬಂದ ಜನರ ಕುತೂಹಲವನ್ನು ತಣಿಸಲು ಮಧುವೆಯ ಹಾಲ್ ನಲ್ಲಿಯೇ ದೊಡ್ಡ ಟಿವಿ ಪರದೆ ಅಳವಡಿಸಿದ ಪ್ರಸಂಗವೂ ನಡೆದಿತ್ತು. ಮದುವೆಗೆ ಬಂದವರು ಪರದೆ ನೋಡಿ ಫಲಿತಾಂಶ ತಿಳಿದು ಅಲ್ಲೆ ಚರ್ಚೆಗಳು ಗರಿಗೆದರಿತ್ತು. ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ತಾನದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಳವಡಿಸಿದ ಟಿವಿ ಪರದೆ ಗಮನ ಸೆಳೆಯಿತು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…