ಸುಳ್ಯ: ಗುರುವಾರ ಎಲ್ಲೆಲ್ಲೂ ಲೋಕಸಭಾ ಚುನಾವಣೆ ರಿಸಲ್ಟ್ ನ ಹವಾ. ಪೂಜೆ, ಮಧುವೆ, ಗೃಹ ಪ್ರವೇಶ ಹೀಗೆ ಯಾವ ಕಾರ್ಯಕ್ರಮಕ್ಕೆ ಬಂದರೂ ಜನರ ಮನಸ್ಸು, ಕುತೂಹಲ ಚುನಾವಣಾ ಫಲಿತಾಂಶ ದೆಡೆಗೆ ಹೊರಳುತ್ತಿತ್ತು. ಎಲ್ಲಿ ಹೋದರೂ ಜನರು ಟಿ.ವಿ.ಪರದೆಯನ್ನು ಹುಡುಕುತ್ತಿದ್ದರು. ಮದುವೆ ಗೆ ಬಂದ ಜನರ ಕುತೂಹಲವನ್ನು ತಣಿಸಲು ಮಧುವೆಯ ಹಾಲ್ ನಲ್ಲಿಯೇ ದೊಡ್ಡ ಟಿವಿ ಪರದೆ ಅಳವಡಿಸಿದ ಪ್ರಸಂಗವೂ ನಡೆದಿತ್ತು. ಮದುವೆಗೆ ಬಂದವರು ಪರದೆ ನೋಡಿ ಫಲಿತಾಂಶ ತಿಳಿದು ಅಲ್ಲೆ ಚರ್ಚೆಗಳು ಗರಿಗೆದರಿತ್ತು. ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ತಾನದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಳವಡಿಸಿದ ಟಿವಿ ಪರದೆ ಗಮನ ಸೆಳೆಯಿತು.
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…