ಸುಳ್ಯ: ಗುರುವಾರ ಎಲ್ಲೆಲ್ಲೂ ಲೋಕಸಭಾ ಚುನಾವಣೆ ರಿಸಲ್ಟ್ ನ ಹವಾ. ಪೂಜೆ, ಮಧುವೆ, ಗೃಹ ಪ್ರವೇಶ ಹೀಗೆ ಯಾವ ಕಾರ್ಯಕ್ರಮಕ್ಕೆ ಬಂದರೂ ಜನರ ಮನಸ್ಸು, ಕುತೂಹಲ ಚುನಾವಣಾ ಫಲಿತಾಂಶ ದೆಡೆಗೆ ಹೊರಳುತ್ತಿತ್ತು. ಎಲ್ಲಿ ಹೋದರೂ ಜನರು ಟಿ.ವಿ.ಪರದೆಯನ್ನು ಹುಡುಕುತ್ತಿದ್ದರು. ಮದುವೆ ಗೆ ಬಂದ ಜನರ ಕುತೂಹಲವನ್ನು ತಣಿಸಲು ಮಧುವೆಯ ಹಾಲ್ ನಲ್ಲಿಯೇ ದೊಡ್ಡ ಟಿವಿ ಪರದೆ ಅಳವಡಿಸಿದ ಪ್ರಸಂಗವೂ ನಡೆದಿತ್ತು. ಮದುವೆಗೆ ಬಂದವರು ಪರದೆ ನೋಡಿ ಫಲಿತಾಂಶ ತಿಳಿದು ಅಲ್ಲೆ ಚರ್ಚೆಗಳು ಗರಿಗೆದರಿತ್ತು. ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ತಾನದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಳವಡಿಸಿದ ಟಿವಿ ಪರದೆ ಗಮನ ಸೆಳೆಯಿತು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…