ಸುಳ್ಯ: ಗುರುವಾರ ಎಲ್ಲೆಲ್ಲೂ ಲೋಕಸಭಾ ಚುನಾವಣೆ ರಿಸಲ್ಟ್ ನ ಹವಾ. ಪೂಜೆ, ಮಧುವೆ, ಗೃಹ ಪ್ರವೇಶ ಹೀಗೆ ಯಾವ ಕಾರ್ಯಕ್ರಮಕ್ಕೆ ಬಂದರೂ ಜನರ ಮನಸ್ಸು, ಕುತೂಹಲ ಚುನಾವಣಾ ಫಲಿತಾಂಶ ದೆಡೆಗೆ ಹೊರಳುತ್ತಿತ್ತು. ಎಲ್ಲಿ ಹೋದರೂ ಜನರು ಟಿ.ವಿ.ಪರದೆಯನ್ನು ಹುಡುಕುತ್ತಿದ್ದರು. ಮದುವೆ ಗೆ ಬಂದ ಜನರ ಕುತೂಹಲವನ್ನು ತಣಿಸಲು ಮಧುವೆಯ ಹಾಲ್ ನಲ್ಲಿಯೇ ದೊಡ್ಡ ಟಿವಿ ಪರದೆ ಅಳವಡಿಸಿದ ಪ್ರಸಂಗವೂ ನಡೆದಿತ್ತು. ಮದುವೆಗೆ ಬಂದವರು ಪರದೆ ನೋಡಿ ಫಲಿತಾಂಶ ತಿಳಿದು ಅಲ್ಲೆ ಚರ್ಚೆಗಳು ಗರಿಗೆದರಿತ್ತು. ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ತಾನದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಳವಡಿಸಿದ ಟಿವಿ ಪರದೆ ಗಮನ ಸೆಳೆಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…