ಸುಳ್ಯ: ಗುರುವಾರ ಎಲ್ಲೆಲ್ಲೂ ಲೋಕಸಭಾ ಚುನಾವಣೆ ರಿಸಲ್ಟ್ ನ ಹವಾ. ಪೂಜೆ, ಮಧುವೆ, ಗೃಹ ಪ್ರವೇಶ ಹೀಗೆ ಯಾವ ಕಾರ್ಯಕ್ರಮಕ್ಕೆ ಬಂದರೂ ಜನರ ಮನಸ್ಸು, ಕುತೂಹಲ ಚುನಾವಣಾ ಫಲಿತಾಂಶ ದೆಡೆಗೆ ಹೊರಳುತ್ತಿತ್ತು. ಎಲ್ಲಿ ಹೋದರೂ ಜನರು ಟಿ.ವಿ.ಪರದೆಯನ್ನು ಹುಡುಕುತ್ತಿದ್ದರು. ಮದುವೆ ಗೆ ಬಂದ ಜನರ ಕುತೂಹಲವನ್ನು ತಣಿಸಲು ಮಧುವೆಯ ಹಾಲ್ ನಲ್ಲಿಯೇ ದೊಡ್ಡ ಟಿವಿ ಪರದೆ ಅಳವಡಿಸಿದ ಪ್ರಸಂಗವೂ ನಡೆದಿತ್ತು. ಮದುವೆಗೆ ಬಂದವರು ಪರದೆ ನೋಡಿ ಫಲಿತಾಂಶ ತಿಳಿದು ಅಲ್ಲೆ ಚರ್ಚೆಗಳು ಗರಿಗೆದರಿತ್ತು. ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ತಾನದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಳವಡಿಸಿದ ಟಿವಿ ಪರದೆ ಗಮನ ಸೆಳೆಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…