ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…