ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…