ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…