ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…