ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…