ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…