ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…