ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…