ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…