ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ ಸಹಾಯಕ ದೀಪಕ್ ಭೇಟಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತ್ ವತಿಯಿಂದ ಪ್ರಕೃತಿ ವಿಕೋಪದ ಸಹಾಯಧನ ಹಾಗೂ ಕಂದಾಯ ಇಲಾಖೆಯಿಂದ ಸಹಾಯಧನ ಒದಗಿಸುವ ಭರವಸೆ ನೀಡಲಾಯಿತು.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …