ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ ಸಹಾಯಕ ದೀಪಕ್ ಭೇಟಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತ್ ವತಿಯಿಂದ ಪ್ರಕೃತಿ ವಿಕೋಪದ ಸಹಾಯಧನ ಹಾಗೂ ಕಂದಾಯ ಇಲಾಖೆಯಿಂದ ಸಹಾಯಧನ ಒದಗಿಸುವ ಭರವಸೆ ನೀಡಲಾಯಿತು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…