ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ ಸಹಾಯಕ ದೀಪಕ್ ಭೇಟಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತ್ ವತಿಯಿಂದ ಪ್ರಕೃತಿ ವಿಕೋಪದ ಸಹಾಯಧನ ಹಾಗೂ ಕಂದಾಯ ಇಲಾಖೆಯಿಂದ ಸಹಾಯಧನ ಒದಗಿಸುವ ಭರವಸೆ ನೀಡಲಾಯಿತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…