ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ ಸಹಾಯಕ ದೀಪಕ್ ಭೇಟಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತ್ ವತಿಯಿಂದ ಪ್ರಕೃತಿ ವಿಕೋಪದ ಸಹಾಯಧನ ಹಾಗೂ ಕಂದಾಯ ಇಲಾಖೆಯಿಂದ ಸಹಾಯಧನ ಒದಗಿಸುವ ಭರವಸೆ ನೀಡಲಾಯಿತು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…