Advertisement
The Rural Mirror ಫಾಲೋಅಪ್

ಮನೆಯಿಂದಲೇ ಪ್ಲಾಸ್ಟಿಕ್ ಬಳಕೆ ನಿಲ್ಲಲಿ

Share

ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್  ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

 

Advertisement
ತಾಜುದ್ದೀನ್ ಟರ್ಲಿ

ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,

ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

3 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

3 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

3 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

11 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

12 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

13 hours ago