Advertisement
The Rural Mirror ಫಾಲೋಅಪ್

ಮನೆಯಿಂದಲೇ ಪ್ಲಾಸ್ಟಿಕ್ ಬಳಕೆ ನಿಲ್ಲಲಿ

Share

ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್  ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ತಾಜುದ್ದೀನ್ ಟರ್ಲಿ

ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,

ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

4 minutes ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

24 minutes ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

30 minutes ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

9 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

11 hours ago