Advertisement
The Rural Mirror ಫಾಲೋಅಪ್

ಮನೆಯಿಂದಲೇ ಪ್ಲಾಸ್ಟಿಕ್ ಬಳಕೆ ನಿಲ್ಲಲಿ

Share

ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್  ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ತಾಜುದ್ದೀನ್ ಟರ್ಲಿ

ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,

ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

11 minutes ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

48 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

10 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

14 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago