Advertisement
The Rural Mirror ಫಾಲೋಅಪ್

ಮನೆಯಿಂದಲೇ ಪ್ಲಾಸ್ಟಿಕ್ ಬಳಕೆ ನಿಲ್ಲಲಿ

Share

ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್  ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

 

ತಾಜುದ್ದೀನ್ ಟರ್ಲಿ

ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,

ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

6 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

13 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

13 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago