Advertisement
The Rural Mirror ಫಾಲೋಅಪ್

ಮನೆಯಿಂದಲೇ ಪ್ಲಾಸ್ಟಿಕ್ ಬಳಕೆ ನಿಲ್ಲಲಿ

Share

ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್  ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ತಾಜುದ್ದೀನ್ ಟರ್ಲಿ

ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,

ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

4 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago