ಸುಳ್ಯ: ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪಕ್ಷಿಗಳನ್ನು ಅಳಿವಿನಂಚಿಗೆ ಸಾಗಲು ಬಿಡದೆ ಅವುಗಳ ಸಂರಕ್ಷಣೆ ಕೆಲಸ ನಮ್ಮಿಂದಾಗಬೇಕು ಎಂಬ ಉದ್ದೇಶದಿಂದ ಗುಬ್ಬಚ್ಚಿಗೂಡು.
ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದೇವಪ್ಪ ನಾಯ್ಕ್ ಮನೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ, ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ನೀರು ಮತ್ತು ಆಹಾರ ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…