ಸುಳ್ಯ: ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪಕ್ಷಿಗಳನ್ನು ಅಳಿವಿನಂಚಿಗೆ ಸಾಗಲು ಬಿಡದೆ ಅವುಗಳ ಸಂರಕ್ಷಣೆ ಕೆಲಸ ನಮ್ಮಿಂದಾಗಬೇಕು ಎಂಬ ಉದ್ದೇಶದಿಂದ ಗುಬ್ಬಚ್ಚಿಗೂಡು.
ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದೇವಪ್ಪ ನಾಯ್ಕ್ ಮನೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ, ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ನೀರು ಮತ್ತು ಆಹಾರ ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…