ಸುಳ್ಯ: ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪಕ್ಷಿಗಳನ್ನು ಅಳಿವಿನಂಚಿಗೆ ಸಾಗಲು ಬಿಡದೆ ಅವುಗಳ ಸಂರಕ್ಷಣೆ ಕೆಲಸ ನಮ್ಮಿಂದಾಗಬೇಕು ಎಂಬ ಉದ್ದೇಶದಿಂದ ಗುಬ್ಬಚ್ಚಿಗೂಡು.
ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದೇವಪ್ಪ ನಾಯ್ಕ್ ಮನೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ, ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ನೀರು ಮತ್ತು ಆಹಾರ ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…