ಮನೆ ಮನೆ ಇಂಗುಗುಂಡಿ ಅಭಿಯಾನ

August 29, 2019
3:00 PM

ಸುಳ್ಯ: ಮನೆಮನೆ ಇಂಗುಗುಂಡಿ ಅಭಿಯಾನವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ನಡೆಯಿತು.  ಬುಧವಾರ  ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ ” ಶಿಕ್ಷಕರ ಸಹಕಾರದಿಂದ 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಂತಿಕಲ್ಲಿನ ಕೆ.ಎಸ್.ಗೌಡ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಇಂಗು ಗುಂಡಿಯನ್ನು ತಮ್ಮ ಮನೆಗಳಲ್ಲಿ ಮಾಡಲು ಪ್ರೇರಣೆ ನೀ ಡಲಾಯಿತು. ಈ ಶಾಲೆಯ 120 ಮಕ್ಕಳು ಸೇರಿದಂತೆ ಬುಧವಾರರಂದು  ಒಟ್ಟು 5 ಶಾಲೆಗಳ 550 ವಿದ್ಯಾರ್ಥಿಗಳಿಗೆ ಇಂಗು ಗುಂಡಿ ನಿರ್ಮಿಸಲು ಪ್ರೇರೇಪಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror