ಮನೆ ಮನೆ ಇಂಗುಗುಂಡಿ ಅಭಿಯಾನ

August 29, 2019
3:00 PM

ಸುಳ್ಯ: ಮನೆಮನೆ ಇಂಗುಗುಂಡಿ ಅಭಿಯಾನವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ನಡೆಯಿತು.  ಬುಧವಾರ  ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ ” ಶಿಕ್ಷಕರ ಸಹಕಾರದಿಂದ 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಂತಿಕಲ್ಲಿನ ಕೆ.ಎಸ್.ಗೌಡ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಇಂಗು ಗುಂಡಿಯನ್ನು ತಮ್ಮ ಮನೆಗಳಲ್ಲಿ ಮಾಡಲು ಪ್ರೇರಣೆ ನೀ ಡಲಾಯಿತು. ಈ ಶಾಲೆಯ 120 ಮಕ್ಕಳು ಸೇರಿದಂತೆ ಬುಧವಾರರಂದು  ಒಟ್ಟು 5 ಶಾಲೆಗಳ 550 ವಿದ್ಯಾರ್ಥಿಗಳಿಗೆ ಇಂಗು ಗುಂಡಿ ನಿರ್ಮಿಸಲು ಪ್ರೇರೇಪಿಸಲಾಯಿತು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror