ಸುಳ್ಯ: ಮನೆಮನೆ ಇಂಗುಗುಂಡಿ ಅಭಿಯಾನವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ನಡೆಯಿತು. ಬುಧವಾರ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ ” ಶಿಕ್ಷಕರ ಸಹಕಾರದಿಂದ 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿಂತಿಕಲ್ಲಿನ ಕೆ.ಎಸ್.ಗೌಡ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಇಂಗು ಗುಂಡಿಯನ್ನು ತಮ್ಮ ಮನೆಗಳಲ್ಲಿ ಮಾಡಲು ಪ್ರೇರಣೆ ನೀ ಡಲಾಯಿತು. ಈ ಶಾಲೆಯ 120 ಮಕ್ಕಳು ಸೇರಿದಂತೆ ಬುಧವಾರರಂದು ಒಟ್ಟು 5 ಶಾಲೆಗಳ 550 ವಿದ್ಯಾರ್ಥಿಗಳಿಗೆ ಇಂಗು ಗುಂಡಿ ನಿರ್ಮಿಸಲು ಪ್ರೇರೇಪಿಸಲಾಯಿತು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…