ಸುಳ್ಯ: ಮನೆಮನೆ ಇಂಗುಗುಂಡಿ ಅಭಿಯಾನವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ನಡೆಯಿತು. ಬುಧವಾರ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ ” ಶಿಕ್ಷಕರ ಸಹಕಾರದಿಂದ 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿಂತಿಕಲ್ಲಿನ ಕೆ.ಎಸ್.ಗೌಡ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಇಂಗು ಗುಂಡಿಯನ್ನು ತಮ್ಮ ಮನೆಗಳಲ್ಲಿ ಮಾಡಲು ಪ್ರೇರಣೆ ನೀ ಡಲಾಯಿತು. ಈ ಶಾಲೆಯ 120 ಮಕ್ಕಳು ಸೇರಿದಂತೆ ಬುಧವಾರರಂದು ಒಟ್ಟು 5 ಶಾಲೆಗಳ 550 ವಿದ್ಯಾರ್ಥಿಗಳಿಗೆ ಇಂಗು ಗುಂಡಿ ನಿರ್ಮಿಸಲು ಪ್ರೇರೇಪಿಸಲಾಯಿತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…