ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಹಾಗೂ ಐತಪ್ಪ ನಾಯ್ಕ, ಜನಾರ್ಧನ ನಾಯ್ಕ ದಂಪತಿ ಹಾಗೂ ಬುದ್ಧ ನಾಯ್ಕ ಹಾಗೂ ನಾರಾಯಣ ನಾಯ್ಕ ದಂಪತಿ ಹಾಗೂ ಬುದ್ಧನಾಯ್ಕ ದಂಪತಿಗಳು ಹಾಗೂ ಸಮಾಜದ ಬಾಂಧವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಂತರ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel