ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಹಾಗೂ ಐತಪ್ಪ ನಾಯ್ಕ, ಜನಾರ್ಧನ ನಾಯ್ಕ ದಂಪತಿ ಹಾಗೂ ಬುದ್ಧ ನಾಯ್ಕ ಹಾಗೂ ನಾರಾಯಣ ನಾಯ್ಕ ದಂಪತಿ ಹಾಗೂ ಬುದ್ಧನಾಯ್ಕ ದಂಪತಿಗಳು ಹಾಗೂ ಸಮಾಜದ ಬಾಂಧವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಂತರ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…