ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಹಾಗೂ ಐತಪ್ಪ ನಾಯ್ಕ, ಜನಾರ್ಧನ ನಾಯ್ಕ ದಂಪತಿ ಹಾಗೂ ಬುದ್ಧ ನಾಯ್ಕ ಹಾಗೂ ನಾರಾಯಣ ನಾಯ್ಕ ದಂಪತಿ ಹಾಗೂ ಬುದ್ಧನಾಯ್ಕ ದಂಪತಿಗಳು ಹಾಗೂ ಸಮಾಜದ ಬಾಂಧವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಂತರ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…