ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಹಾಗೂ ಐತಪ್ಪ ನಾಯ್ಕ, ಜನಾರ್ಧನ ನಾಯ್ಕ ದಂಪತಿ ಹಾಗೂ ಬುದ್ಧ ನಾಯ್ಕ ಹಾಗೂ ನಾರಾಯಣ ನಾಯ್ಕ ದಂಪತಿ ಹಾಗೂ ಬುದ್ಧನಾಯ್ಕ ದಂಪತಿಗಳು ಹಾಗೂ ಸಮಾಜದ ಬಾಂಧವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಂತರ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…