ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಹಾಗೂ ಐತಪ್ಪ ನಾಯ್ಕ, ಜನಾರ್ಧನ ನಾಯ್ಕ ದಂಪತಿ ಹಾಗೂ ಬುದ್ಧ ನಾಯ್ಕ ಹಾಗೂ ನಾರಾಯಣ ನಾಯ್ಕ ದಂಪತಿ ಹಾಗೂ ಬುದ್ಧನಾಯ್ಕ ದಂಪತಿಗಳು ಹಾಗೂ ಸಮಾಜದ ಬಾಂಧವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಂತರ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…