ಮರ್ಕಂಜ: ಮರ್ಕಂಜ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಗುತ್ತಿಗಾರು ಹವ್ಯಕ ವಲಯದ ಶ್ರೀ ಭಾರತೀ ಹವ್ಯಕ ಘಟಕದಲ್ಲಿ ನಡೆಯಿತು.
ವೇ.ಮೂ.ತಿರುಮಲೇಶ್ವರ ಭಟ್ಟರ ಪೌರೋಹಿತ್ಯದಲ್ಲಿ ಗುರುಪರಂಪರೆಗೆ ಮತ್ತು ವನಸ್ಪತಿ ಗಿಡಗಳಿಗೆ ಗ್ರಾಮಿಣಿ ಬಿ.ಸುಬ್ರಾಯ ಪೂಜಾ ಕಾರ್ಯಕ್ರಮ ನೆರವೇರಿಸಿದರು.ನಂತರ ಪುರೋಹಿತರಿಗೆ ಗಿಡಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಘಟಕ ಸಭೆ ನಡೆಯಿತು.
ವಲಯಾದ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು ಸಭೆಗೆ ವನಜೀವನ ಯಜ್ಞ ಮತ್ತು ಶ್ರೀ ಗುರುಗಳ ಚಾತುರ್ಮಾಸದ ವಿಶೇಷತೆಗಳನ್ನು ಸಭೆಗೆ ತಿಳಿಸಿದರು. ವಲಯ ಕೃಷಿ ವಿಭಾಗ ಪ್ರಮುಖ ರಮೇಶ ದೇಲಂಪಾಡಿ, ಘಟಕಾದ್ಯಕ್ಷ ಕೃಷ್ಣಕಿಶೋರ ಮತ್ತು ಘಟಕದ ಸದ್ಯರುಗಳು ಭಾಗವಹಿಸಿದ್ದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…