ಮರ್ಕಂಜ: ಮರ್ಕಂಜ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಗುತ್ತಿಗಾರು ಹವ್ಯಕ ವಲಯದ ಶ್ರೀ ಭಾರತೀ ಹವ್ಯಕ ಘಟಕದಲ್ಲಿ ನಡೆಯಿತು.
ವೇ.ಮೂ.ತಿರುಮಲೇಶ್ವರ ಭಟ್ಟರ ಪೌರೋಹಿತ್ಯದಲ್ಲಿ ಗುರುಪರಂಪರೆಗೆ ಮತ್ತು ವನಸ್ಪತಿ ಗಿಡಗಳಿಗೆ ಗ್ರಾಮಿಣಿ ಬಿ.ಸುಬ್ರಾಯ ಪೂಜಾ ಕಾರ್ಯಕ್ರಮ ನೆರವೇರಿಸಿದರು.ನಂತರ ಪುರೋಹಿತರಿಗೆ ಗಿಡಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಘಟಕ ಸಭೆ ನಡೆಯಿತು.
ವಲಯಾದ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು ಸಭೆಗೆ ವನಜೀವನ ಯಜ್ಞ ಮತ್ತು ಶ್ರೀ ಗುರುಗಳ ಚಾತುರ್ಮಾಸದ ವಿಶೇಷತೆಗಳನ್ನು ಸಭೆಗೆ ತಿಳಿಸಿದರು. ವಲಯ ಕೃಷಿ ವಿಭಾಗ ಪ್ರಮುಖ ರಮೇಶ ದೇಲಂಪಾಡಿ, ಘಟಕಾದ್ಯಕ್ಷ ಕೃಷ್ಣಕಿಶೋರ ಮತ್ತು ಘಟಕದ ಸದ್ಯರುಗಳು ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…