ಮರ್ಕಂಜ: ಮರ್ಕಂಜ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಗುತ್ತಿಗಾರು ಹವ್ಯಕ ವಲಯದ ಶ್ರೀ ಭಾರತೀ ಹವ್ಯಕ ಘಟಕದಲ್ಲಿ ನಡೆಯಿತು.
ವೇ.ಮೂ.ತಿರುಮಲೇಶ್ವರ ಭಟ್ಟರ ಪೌರೋಹಿತ್ಯದಲ್ಲಿ ಗುರುಪರಂಪರೆಗೆ ಮತ್ತು ವನಸ್ಪತಿ ಗಿಡಗಳಿಗೆ ಗ್ರಾಮಿಣಿ ಬಿ.ಸುಬ್ರಾಯ ಪೂಜಾ ಕಾರ್ಯಕ್ರಮ ನೆರವೇರಿಸಿದರು.ನಂತರ ಪುರೋಹಿತರಿಗೆ ಗಿಡಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಘಟಕ ಸಭೆ ನಡೆಯಿತು.
ವಲಯಾದ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು ಸಭೆಗೆ ವನಜೀವನ ಯಜ್ಞ ಮತ್ತು ಶ್ರೀ ಗುರುಗಳ ಚಾತುರ್ಮಾಸದ ವಿಶೇಷತೆಗಳನ್ನು ಸಭೆಗೆ ತಿಳಿಸಿದರು. ವಲಯ ಕೃಷಿ ವಿಭಾಗ ಪ್ರಮುಖ ರಮೇಶ ದೇಲಂಪಾಡಿ, ಘಟಕಾದ್ಯಕ್ಷ ಕೃಷ್ಣಕಿಶೋರ ಮತ್ತು ಘಟಕದ ಸದ್ಯರುಗಳು ಭಾಗವಹಿಸಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…