ಮರ್ಕಂಜ: ಮರ್ಕಂಜ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಗುತ್ತಿಗಾರು ಹವ್ಯಕ ವಲಯದ ಶ್ರೀ ಭಾರತೀ ಹವ್ಯಕ ಘಟಕದಲ್ಲಿ ನಡೆಯಿತು.
ವೇ.ಮೂ.ತಿರುಮಲೇಶ್ವರ ಭಟ್ಟರ ಪೌರೋಹಿತ್ಯದಲ್ಲಿ ಗುರುಪರಂಪರೆಗೆ ಮತ್ತು ವನಸ್ಪತಿ ಗಿಡಗಳಿಗೆ ಗ್ರಾಮಿಣಿ ಬಿ.ಸುಬ್ರಾಯ ಪೂಜಾ ಕಾರ್ಯಕ್ರಮ ನೆರವೇರಿಸಿದರು.ನಂತರ ಪುರೋಹಿತರಿಗೆ ಗಿಡಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಘಟಕ ಸಭೆ ನಡೆಯಿತು.
ವಲಯಾದ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು ಸಭೆಗೆ ವನಜೀವನ ಯಜ್ಞ ಮತ್ತು ಶ್ರೀ ಗುರುಗಳ ಚಾತುರ್ಮಾಸದ ವಿಶೇಷತೆಗಳನ್ನು ಸಭೆಗೆ ತಿಳಿಸಿದರು. ವಲಯ ಕೃಷಿ ವಿಭಾಗ ಪ್ರಮುಖ ರಮೇಶ ದೇಲಂಪಾಡಿ, ಘಟಕಾದ್ಯಕ್ಷ ಕೃಷ್ಣಕಿಶೋರ ಮತ್ತು ಘಟಕದ ಸದ್ಯರುಗಳು ಭಾಗವಹಿಸಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…