ಮರ್ಕಂಜ: ಮರ್ಕಂಜ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಗುತ್ತಿಗಾರು ಹವ್ಯಕ ವಲಯದ ಶ್ರೀ ಭಾರತೀ ಹವ್ಯಕ ಘಟಕದಲ್ಲಿ ನಡೆಯಿತು.
ವೇ.ಮೂ.ತಿರುಮಲೇಶ್ವರ ಭಟ್ಟರ ಪೌರೋಹಿತ್ಯದಲ್ಲಿ ಗುರುಪರಂಪರೆಗೆ ಮತ್ತು ವನಸ್ಪತಿ ಗಿಡಗಳಿಗೆ ಗ್ರಾಮಿಣಿ ಬಿ.ಸುಬ್ರಾಯ ಪೂಜಾ ಕಾರ್ಯಕ್ರಮ ನೆರವೇರಿಸಿದರು.ನಂತರ ಪುರೋಹಿತರಿಗೆ ಗಿಡಗಳನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಘಟಕ ಸಭೆ ನಡೆಯಿತು.
ವಲಯಾದ್ಯಕ್ಷ ಸೀತಾರಾಮ ಭಟ್ ಅಡಿಕೆಹಿತ್ಲು ಸಭೆಗೆ ವನಜೀವನ ಯಜ್ಞ ಮತ್ತು ಶ್ರೀ ಗುರುಗಳ ಚಾತುರ್ಮಾಸದ ವಿಶೇಷತೆಗಳನ್ನು ಸಭೆಗೆ ತಿಳಿಸಿದರು. ವಲಯ ಕೃಷಿ ವಿಭಾಗ ಪ್ರಮುಖ ರಮೇಶ ದೇಲಂಪಾಡಿ, ಘಟಕಾದ್ಯಕ್ಷ ಕೃಷ್ಣಕಿಶೋರ ಮತ್ತು ಘಟಕದ ಸದ್ಯರುಗಳು ಭಾಗವಹಿಸಿದ್ದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…