ಮರ್ಕಂಜ: ಮರ್ಕಂಜ ಗ್ರಾಮ ಪಂಚಾಯತ್, ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಮರ್ಕಂಜದಲ್ಲಿ ಸ್ವಚ್ಛಮೇವ ಜಯತೆ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಪಿಡಿಒ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್, ಮುಖ್ಯಶಿಕ್ಷಕ ಕೆಂಚವೀರಪ್ಪ, ಶಿಕ್ಷಕರಾದ ರುಕ್ಮಿಣಿ, ಪ್ರವೀಣ ಕುಮಾರಿ, ಜನಾರ್ಧನ ಗೌಡ ಪುರ, ಅಚ್ಚುತ ಮಾಸ್ತರ್ ಹಾಗು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…