ಮರ್ಕಂಜ: ಮರ್ಕಂಜ ಗ್ರಾಮ ಪಂಚಾಯತ್, ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಮರ್ಕಂಜದಲ್ಲಿ ಸ್ವಚ್ಛಮೇವ ಜಯತೆ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಪಿಡಿಒ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್, ಮುಖ್ಯಶಿಕ್ಷಕ ಕೆಂಚವೀರಪ್ಪ, ಶಿಕ್ಷಕರಾದ ರುಕ್ಮಿಣಿ, ಪ್ರವೀಣ ಕುಮಾರಿ, ಜನಾರ್ಧನ ಗೌಡ ಪುರ, ಅಚ್ಚುತ ಮಾಸ್ತರ್ ಹಾಗು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…